ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ಎಸ್.ಆರ್.ಉಮಾಶಂಕರ್ , ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಡಾ.ಹರೀಶ್ ಕುಮಾರ್ , ಶ್ರೀ ಅವಿನಾಶ್ ಮೆನನ್ ರಾಜೇಂದ್ರನ್, ಶ್ರೀ ಶಿವಾನಂದ ಕಲಕೇರಿ , ಪ್ರಧಾನ ಅಭಿಯಂತರರಾದ ಶ್ರೀ ಪ್ರಹ್ಲಾದ್, ಉಪ ಆಯುಕ್ತರಾದ ಡಾ. ಮಂಜುನಾಥ್ ಸ್ವಾಮಿ, ಜಂಟಿ ಆಯುಕ್ತರಾದ ಪ್ರತಿಭಾ, ಲಕ್ಷೀದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.