© 2024 Guarantee News. All rights reserved.
ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17...
Read moreಶಿವನ ಮತ್ತು ಪಾರ್ವತಿಯ ಪುತ್ರನಾದ ಗಣೇಶನಿಗೆ ಸಿಹಿತಿಂಡಿಗಳ ದೌರ್ಬಲ್ಯವಿತ್ತು. ಯಾರಾದರೂ ಗಜಮುಖನಿಗೆ ಸಿಹಿತಿಂಡಿಗಳನ್ನು ಅರ್ಪಿಸಿದರೆ ಅಥವಾ ನೀಡಿದರೆ ತಿನ್ನುವುದನ್ನು ತಡೆದುಕೊಳ್ಳಲು ಗಣೇಶನಿಗೆ ಸಾಧ್ಯವಿರಲಿಲ್ಲ. ಒಮ್ಮೆ ಭಕ್ತನೊಬ್ಬ ಹಲವು...
Read moreಎಲ್ಲರ ರಾಶಿಗೆ ಪ್ರವೇಶ ಪಡೆದು, ಕಷ್ಟ - ಸುಖಗಳನ್ನು ನೀಡಿದ ಶನಿದೇವರಿಗೆ ಗಣೇಶನನ್ನು ಕಾಡಲು ಸಾಧ್ಯವಾಗಲಿಲ್ಲ ಏಕೆ.? ಸಗಣಿಗೆ ಗರಿಕೆ ಹುಲ್ಲನ್ನು ಯಾಕೆ ಇಡ್ತಾರೆ? ಶನಿ ದೇವನಿಗೂ,...
Read moreಇಂದು ದೇಶದೆಲ್ಲೆಡೆ ವಿಘ್ನ ನಿವಾರಕ, ವಿನಾಯಕ ವಿಗ್ರಹಗಳ ಪ್ರತಿಷ್ಟಾಪನೆಯ ಸಡಗರ, ಸಂಭ್ರಮ. ಬೀದಿ, ಬೀದಿಯಲ್ಲೂ, ಓಣಿ ಓಣಿಗಳಲ್ಲೂ ಗಣೇಶನ ಕೂರಿಸುವ ಮಂಟಪಗಳ ರಚನೆಯ ಕಾರ್ಯ ಭರದಿಂದ ಸಾಗಿರುವುದು...
Read moreಆತ ಭ್ರಹ್ಮ ವಿಷ್ಣು ಮಹೇಶ್ವರರಿಂದ ಪ್ರತಿಷ್ಠಾಪನೆಗೊಂಡ ಜಗದೊಡೆಯ, ಕೌಂಡಿನ್ಯ ಮಹಾಋಷಿಯಿಂದ ಪೂಜಿಸಲ್ಪಟ್ಟ ಗಜಾನನ, ಮೂರು ಯುಗಗಳಲ್ಲಿ ನಡೆದಿದೆ ಆತನಿಂದ ಚಮತ್ಕಾರ, ವಿಶ್ವದಲ್ಲೇ ಇರುವ ಏಕೈಕ ಸಾಲಿಗ್ರಾಮ ಶಿಲೆಯ...
Read moreಇಂದು ಗಣೇಶನ ಹಬ್ಬ, ಹಿಂದೂ ಧರ್ಮದಲ್ಲಿ ಎಲ್ಲಾ ಪೂಜೆಗಳಲ್ಲಿ ಗಣಪನಿಗೆ ಮೊದಲು ಪೂಜೆ ಮಾಡುತ್ತಾರೆ. ವಿಘ್ನವನ್ನು ನಿವಾರಿಸುವ ವಿನಾಯಕ ಜನ್ಮ ದಿನದಂದು ನಿಮ್ಮ ಆತ್ಮೀಯರಿಗೆ, ಕುಟುಂಬದವರಿಗೆ ಈ...
Read moreರಾಜ್ಯಾದ್ಯಂತ ಇಂದು ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿಯ ಒಂದು ದಿನದ ಮುಂಚೆ ಪಾರ್ವತಿ ದೇವಿಯ ಅವತಾರವಾದ ಗೌರಿ ದೇವಿಯನ್ನು ಇಂದು ಮನೆಗೆ ತಂದು...
Read moreದಸರಾ ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು ಆರಂಭಗೊಂಡಿದೆ. ಮರಳು ಮೂಟೆ ಹೊರಿಸುವ ಮೂಲಕ ಜಂಬೂ ಸವಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮರಳು ಮೂಟೆ ಹೊರಿಸುವ...
Read more2024 ರ ಸೆಪ್ಟೆಂಬರ್ನಲ್ಲಿ ಚಂದ್ರ ಗ್ರಹಣ ಮತ್ತು ಅಕ್ಟೋಬರ್ನಲ್ಲಿ ಸೂರ್ಯಗ್ರಹಣ ಸಂಭವಿಸಲಿದೆ. ಈ ಎರಡೂ ಗ್ರಹಣಗಳು 15 ದಿನಗಳ ಅಂತರದಲ್ಲಿ ಸಂಭವಿಸುತ್ತವೆ. ಚಂದ್ರ ಮತ್ತು ಸೂರ್ಯಗ್ರಹಣಗಳು ಸಾಮಾನ್ಯವಾಗಿದ್ದರೂ,...
Read moreಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪ ಕೋಟಿ ಒಡೆಯನಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ...
Read more