Tuesday, September 17, 2024

ಕ್ರೈಂ

ಬಾಲಕಿ ಮೇಲೆ ರೇಪ್‌; ಕೇಸ್‌ ಹಾಕಿದಕ್ಕೆ ದಲಿತರಿಗೆ ಬಹಿಷ್ಕಾರ!

ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಯಾದಗಿರಿಯಲ್ಲಿ ಇನ್ನೂ ಜೀವಂತ ಇರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ ಹಾಕಿದ ವಿದ್ಯಮಾನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ...

Read more

ನಾಗಮಂಗಲದಲ್ಲಿ ಹಿಂದೂಗಳೇ ಟಾರ್ಗೆಟ್‌..?

ನಾಗಮಂಗಲ ಗಲಭೆ ಪ್ರಕರಣದಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆರೋಪಿಗಳ ಪೈಕಿ ಎ1 ನಿಂದ ಎ-23 ವರೆಗಿನ ಯುವಕರು ಹಿಂದೂಗಳೇ ಆಗಿದ್ದಾರೆ ಎಂದು ಬಿಜೆಪಿ...

Read more

24 ನಿಮಿಷ ಮಾತುಕತೆ: ಪತಿಗಾಗಿ ವಿಜಯಲಕ್ಷ್ಮಿ ತಂದಿದ್ದೇನು?

ಇಂದು ಮಧ್ಯಾಹ್ನ ವಿಜಯಲಕ್ಷ್ಮಿ ವಕೀಲರ ಸಮೇತ ಬಳ್ಳಾರಿ ಜೈಲಿಗೆ ಆಗಮಿಸಿ ಪತಿ ದರ್ಶನ್​​ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಅವರಿಗೆ ದರ್ಶನ್ ಸಹೋದರ ದಿನಕರ ತೂಗುದೀಪ...

Read more

ನಾಗಮಂಗಲ ಗಲಭೆ; 150 ಜನರ ಮೇಲೆ FIR!

ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ನಿನ್ನೆ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನಲೆ ಪೊಲೀಸ್ ಠಾಣೆ ಎದುರು...

Read more

ದರ್ಶನ್‌ಗೆ ಇನ್ನೊಂದು ದಿನ ಜೈಲು ವಿಸ್ತರಣೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ 1 ದಿನ ವಿಸ್ತರಣೆಯಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನ...

Read more

ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ!

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದರ್ಶನ್ ಸಹೋದರ ದಿನಕರ್ ಕೂಡ ಆಗಮಿಸಿದ್ದಾರೆ. ಚಾರ್ಜ್‌ಶೀಟ್...

Read more

ನಟ ದರ್ಶನ್​​​ ಗ್ಯಾಂಗ್​ ಕೇಸಲ್ಲಿ ಪೊಲೀಸರ ಎಡವಟ್ಟು!

ಡೆವಿಲ್ ಗ್ಯಾಂಗ್​ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ಸಾವಿಗೂ ಮೊದಲು ಅನುಭವಿಸಿದ ಹಿಂಸೆ ಅಷ್ಟಿಷ್ಟಲ್ಲ. ಬದುಕಿದ್ದಾಗಲೇ ರಕ್ಕಸರು ನರಕ ತೋರಿಸಿದ್ರು. ಹಗ್ಗ, ಲಾಠಿಯಿಂದ ಹೊಡೆದು ಬರ್ಬರವಾಗಿ ಚಿತ್ರ ಹಿಂಸೆ...

Read more

ದರ್ಶನ್‌ ನ್ಯಾಯಾಂಗ ಬಂಧನ ಅಂತ್ಯ; ಇಂದು ಕೋರ್ಟ್‌ ಮುಂದೆ ದಾಸ!

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇವರ ಜೊತೆ ಇನ್ನೂ 16 ಮಂದಿ ಕಂಬಿ ಎಣಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ...

Read more

ಸಿಲಿಕಾನ್‌ ಸಿಟಿಯಲ್ಲಿ ಹಿಟ್‌ & ರನ್‌ಗೆ 3 ವಿದ್ಯಾರ್ಥಿಗಳು ಬಲಿ!

ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ...

Read more

ನಾಗಮಂಗಲ ನಿಗಿನಿಗಿ; ಕುಮಾರಸ್ವಾಮಿ ಕಿಡಿ!

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಒಂದು ಸಮುದಾಯದ ಪುಂಡರು...

Read more
Page 1 of 25 1 2 25

Welcome Back!

Login to your account below

Retrieve your password

Please enter your username or email address to reset your password.

Add New Playlist