Wed, January 15, 2025

Guarantee News

‘ಲಕ್ಷ್ಮೀಪುತ್ರ’ನಾದ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ..ಸಾಥ್ ಕೊಟ್ಟ ಎ.ಪಿ.ಅರ್ಜುನ್

ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ...

Read more

ಸಿ ಎಂ ಊರಲ್ಲೂ ಮೈಕ್ರೋ ಫೈನಾನ್ಸ್‌ ಕಿರುಕುಳ: ಹಳ್ಳಿ ತೊರೆಯಲಿರುವ ಜನ!

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಾಟ ಜೋರಾಗಿದೆ. ಇದೇ ರೀತಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಸಾಲಗಾರರು ಗ್ರಾಮವನ್ನೇ ತೊರೆಯುತ್ತಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ....

Read more

200 ರೂಪಾಯಿ ನೋಟು ರದ್ದು.. ಆರ್‌ಬಿಐ ಹೇಳಿದ್ದೇನು?

ಮೋದಿ ಸರ್ಕಾರದಿಂದ 2000 ಸಾವಿರ ನೋಟುಗಳನ್ನು ರದ್ದು ಮಾಡಿರುವುದು ನಿಮಗೆ ಗೊತ್ತೇ ಇದೆ. ಆದರೆ ಇದೀಗ 200 ರೂಪಾಯಿ ನೋಟು ರದ್ದಾಗಲಿದೆ ಎನ್ನುವ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ...

Read more

ಆಸ್ಕರ್‌ಗೆ ಆಯ್ಕೆಯಾದ ಭಾರತದ ಮತ್ತೊಂದು ಚಿತ್ರ ‘ಬ್ಯಾಂಡ್‌ ಆಫ್‌ ಮಹಾರಾಜಾಸ್‌’

ಭಾರತೀಯ ಚಿತ್ರ ‘ಬ್ಯಾಂಡ್‌ ಆಫ್‌‌ ಮಹಾರಾಜಾಸ್‌’ ಆಸ್ಕರ್‌‌ ಪ್ರಶಸ್ತಿಗೆ ಆಯ್ಕೆಯಾಗಿದೆ. ಇದು ಭಾರತೀಯ ಸಿನಿಮಾ ರಂಗವೇ ಹೆಮ್ಮೆ ಪಡುವ ವಿಷಯ. ಗಿರೀಶ್‌ ಮಲಿಕ್‌‌ ನಿರ್ದೇಶನದ ಚಿತ್ರದ ‘ಇಷ್ಕ್‌‌‌...

Read more

ಗೇಮ್ ಚೇಂಜರ್ ಫ್ಲಾಪ್: ತಪ್ಪು ಒಪ್ಪಿಕೊಂಡ ಡೈರೆಕ್ಟರ್ ಶಂಕರ್..!

ಸಂಕ್ರಾಂತಿ ಹಬ್ಬದ ವಿಶೇಷ ಇದೇ ಜನವರಿ 10ಕ್ಕೆ ತೆರೆಕಂಡ ಸಿನಿಮಾ ಗೇಮ್ ಚೇಂಜರ್. ರಾಜಮೌಳಿಯ ತ್ರಿಬಲ್ ಆರ್ ಸಿನಿಮಾದಿಂದ ಗ್ಲೋಬಲ್ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡು, ಆಸ್ಕರ್ ಅಂಗಳದಲ್ಲಿ...

Read more

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ಎರಡನೇ ಹಾಡು ಬಿಡುಗಡೆ

ಗೋವಾ ಮುಖ್ಯಮಂತ್ರಿಗಳಾದ ಪ್ರಮೋದ ಸಾವಂತ್ ಅವರು "ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು" ಚಿತ್ರದ ಎರಡನೇ ಹಾಡನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು. "ಸಮರ್ಥ ಸದ್ಗುರು ಶ್ರೀ...

Read more

ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ!

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ...

Read more

ಕೊಪ್ಪಳದಲ್ಲಿ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ

ಕೊಪ್ಪಳ ಜಿಲ್ಲೆಯ ಸುಪ್ರಸಿದ್ದ ಗವಿಸಿದ್ದೇಶ್ವರ ಸ್ವಾಮಿಗಳ ಜಾತ್ರಾ ಮಹೋತ್ಸವ ಹಿನ್ನೆಲೆ ಮಹಾರಥೋತ್ಸವಕ್ಕೆ ಚಾಲನೆ ಸಿಕ್ಕಿದೆ. ಲಕ್ಷ ಲಕ್ಷ ಸಂಖ್ಯೆಯ ಭಕ್ತರು ಈ ಜಾತ್ರೆಗೆ ಆಗಮಿಸಿದ್ದಾರೆ. 8 ಲಕ್ಷಕ್ಕೂ...

Read more

ನಡು ರಾತ್ರಿ ಬಿಗ್ ಬಾಸ್‌ ಮನೆಯಿಂದ ಹೊರ ಬಂದವರು ಯಾರು?

ಕನ್ನಡ ಕಿರುತೆರೆಯ ಬಿಗ್ ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ. ಬಿಗ್ ಬಾಸ್ ಕಪ್‌ ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ? ಅನ್ನೋ ಕುತೂಹಲಕ್ಕೆ ಇನ್ನು ಕೆಲವೇ...

Read more

ಬೀದಿ ಬದಿ ವ್ಯಾಪಾರಿಗಳಿಗೆ ಸಂಕಷ್ಟ : ರೇಷನ್‌ ಕಾರ್ಡ್‌ ಕಡ್ಡಾಯ!

ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಲು 2014ರಲ್ಲಿ ಕೇಂದ್ರ ಸರ್ಕಾರ ಕಾಯ್ದೆಯನ್ನು ಜಾರಿಗೆ ತಂದಿದೆ. ಅದರ ಅಡಿಯಲ್ಲಿ ನಿಯಮಾವಳಿಗಳನ್ನು...

Read more
Page 1 of 1137 1 2 1,137

Welcome Back!

Login to your account below

Retrieve your password

Please enter your username or email address to reset your password.

Add New Playlist