Tuesday, September 17, 2024

ಎಲೆಕ್ಷನ್ 2024

ರಾಜ್ಯವೂ ಸೇರಿದಂತೆ ಎಲ್ಲೆಲ್ಲಿ ಉಪಚುನಾವಣೆ ಇಲ್ಲಾ ಗೊತ್ತಾ?

ಸದ್ಯ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ ಚುನಾವಣೆ...

Read more

ಹರಿಯಾಣ ಎಲೆಕ್ಷನ್‌ಗೆ ಕಾಂಗ್ರೆಸ್‌ನಿಂದ 2556 ಟಿಕೆಟ್‌ ಆಕಾಂಕ್ಷಿಗಳು!

ಈ ವರ್ಷಾಂತ್ಯದಲ್ಲಿ ನಡೆಯಲಿರುವ 90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗಾಗಿ 2,556 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಮುಖಂಡರು ತಮ್ಮ ಶಾಸಕರ...

Read more

ಜಮ್ಮು ಕಾಶ್ಮೀರ ಸೇರಿದಂತೆ 3 ರಾಜ್ಯಗಳಿಗೆ ಚುನಾವಣೆ!

ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್​ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ....

Read more

ಅನರ್ಹರಾಗ್ತಾರ ಕಾಂಗ್ರೆಸ್‌ನ 99 ಸಂಸದರು?

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ್ದ ʻಮನೆ ಮನೆಗೆ ಗ್ಯಾರಂಟಿ ಯೋಜನೆ'ಯು ಮತದಾರರಿಗೆ ನೀಡಿದ ಲಂಚವಾಗಿದ್ದು, ಚುನಾವಣೆಯಲ್ಲಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಎಲ್ಲ 99 ಸಂಸದರನ್ನು ಅನರ್ಹಗೊಳಿಸಬೇಕು ಎಂದು...

Read more

ಇನ್ಮೇಲೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೂ ಚುನಾವಣೆಗೆ ಸ್ಪರ್ಧಿಸಬಹುದು!

ಆಂಧ್ರ ಪ್ರದೇಶದ ಸ್ಥಳೀಯ ಮತ್ತು ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು ಎಂದಿದ್ದ ನೀತಿಯನ್ನು ರದ್ದುಗೊಳಿಸಲು ಸಿಎಂ ಚಂದ್ರಬಾಬು ನಾಯ್ಡು...

Read more

ಬಿಬಿಎಂಪಿ ಚುನಾವಣೆಗೆ ದೇವರ ಮೊರೆ ಹೋದ ಅಧಿಕಾರಿಗಳು!

ಬಿಬಿಎಂಪಿಯ ಚುನಾವಣೆ ತೀರಾ ವಿಳಂಬ ಆಗುತ್ತಿರುವ ಕಾರಣ , ಬಿಬಿಎಂಪಿಯ ಆವರಣದಲ್ಲಿರುವ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಮಾಹಿತಿ ಹಕ್ಕು ಅಧ್ಯಯನ ಕೇಂದ್ರ (ರಿ)...

Read more

ಲೋಕಸಭಾ ಸೋಲಿಗೆ ಅಜಿತ್‌ ಪವಾರ್‌ ಕಾರಣ: RSS

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳಪೆ ಸಾಧನೆಗೆ ಡಿಸಿಎಂ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇ ಕಾರಣ ಎಂದು ಆರ್‌ಎಸ್‌ಎಸ್‌ ನಂಟಿನ ಮರಾಠಿ...

Read more

ಇಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ

ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ 13 ವಿಧಾನಸಭಾ ಸ್ಥಾನಗಳಿಗೆ ಜುಲೈ 10 ರಂದು  ನಡೆದಿರುವ ಉಪಚುನಾವಣೆಯ  ಫಲಿತಾಂಶ ಇಂದು...

Read more

ಅಣ್ಣಾಮಲೈಗೆ ಬೂತ್‌ವೊಂದರಲ್ಲಿ ಒಂದೇ ವೋಟ್‌..?

ಚೆನ್ನೈ: ಈಗಾಗಲೇ ಲೋಕಸಭಾ ಚುನಾವಣೆ 2024ರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಬೂತ್‌ವೊಂದರಲ್ಲಿ ಕೇವಲ ಒಂದೇ ಮತ ತೆಗೆದುಕೊಂಡಿದ್ದಾರೆ. ಬೂತ್‌ವೊಂದರಲ್ಲಿ ಒಂದೇ ಮತ...

Read more

ಲೋಕಸಭಾ ಚುನಾವಣೆ ಸೋಲು-ಗೆಲುವಿನ ಚರ್ಚೆ ಆಗಿದೆ: ಎಂ ಬಿ ಪಾಟೀಲ್

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅಸಮಾಧಾನ ವಿಚಾರವಾಗಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಲೋಕಸಭಾ ಚುನಾವಣೆ ಸೋಲು-ಗೆಲುವಿನ ಚರ್ಚೆ ಆಗಿದೆ...

Read more
Page 1 of 23 1 2 23

Welcome Back!

Login to your account below

Retrieve your password

Please enter your username or email address to reset your password.

Add New Playlist