Tuesday, September 17, 2024

EXCLUSIVE

ಅಣ್ಣಾವ್ರ ಅಭಿಮಾನಿಯ ಒಂದು ಮೂರ್ತಿಯ ಕಥೆ ‘ಕಾಲಾಪತ್ಥರ್​’!

ಸುರೇಶ್​, ನಾಗರಾಜು. ನಿರ್ದೇಶನ: ವಿಕ್ಕಿ ವರುಣ್​. ಪಾತ್ರವರ್ಗ: ವಿಕ್ಕಿ ವರುಣ್​, ಧನ್ಯಾ ರಾಮ್​ ಕುಮಾರ್​, ಟಿ.ಎಸ್​. ನಾಗಾಭರಣ, ರಾಜೇಶ್​ ನಟರಂಗ, ಸಂಪತ್​ ಮೈತ್ರೇಯಾ, ಗಿಲ್ಲಿ ನಟ ಮುಂತಾದವರು....

Read more

ಮೈನೆ ಪ್ಯಾರ್ ಕಿಯಾ ನಟಿ ಮಗಳು ಕನ್ನಡಕ್ಕೆ ಎಂಟ್ರಿ!

ಮೈನೆ ಪ್ಯಾರ್ ಕಿಯಾ ಸಿನಿಮಾ ನಾಯಕಿ ಭಾಗ್ಯಶ್ರೀಯವರ ಪುತ್ರಿ ಅವಂತಿಕಾ ದಸ್ಸಾನಿ ಕನ್ನಡಕ್ಕೆ ಎಂಟ್ರಿಕೊಡ್ತಿದ್ದಾರೆ. ಇವರನ್ನ ಸ್ಯಾಂಡಲ್‌ವುಡ್‌ಗೆ ಪರಿಚಯಿಸ್ತಿರೋರು ನಿರ್ದೇಶಕ ನಾಗಶೇಖರ್‌ ಅವರು. ಯಸ್‌, ಸಂಜು ವೆಡ್ಸ್‌...

Read more

ʻಕರಿಮಣಿ ಮಾಲೀಕʼ ಸಾರಥಿಯ ʻವೈಭೋಗʼ ಮುಹೂರ್ತ!

ಯೂಟರ್ನ್-2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಅದುವೇ “ವೈಭೋಗ”. ಚಿತ್ರದ ಶೀರ್ಷಿಕೆ...

Read more

ನಾಗಮಂಗಲ ಗಲಾಟೆ 52 ಜನರ ಬಂಧನ: ಜಿ. ಪರಮೇಶ್ವರ

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ...

Read more

ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ಕ್ರಮ: ಸಿಎಂ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಾಭೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಈ ಘಟನೆ ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ...

Read more

ಅಪಘಾತದ ಬಳಿಕ ಕಿರಣ್ ರಾಜ್ ಮೊದಲ ಪ್ರತಿಕ್ರಿಯೆ!

‘ಕನ್ನಡತಿ’ ಸೀರಿಯಲ್ ನಟ ಕಿರಣ್ ರಾಜ್‌ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಅವಘಡದ ಬಗ್ಗೆ ನಟ ರಿಯಾಕ್ಟ್ ಮಾಡಿದ್ದಾರೆ. ನಾನು ಈಗ ಆರೋಗ್ಯವಾಗಿದ್ದೇನೆ ಚಿಂತಿಸಬೇಡಿ...

Read more

ಕನ್ನಡದ ಖ್ಯಾತ ನಟನ ಕಾರು ಅಪಘಾತ..!

ಕಾರು ಅಪಘಾತದಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿರುವ ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್​ ರಾಜ್ ಅವರನ್ನು ಕೆಂಗೇರಿ ಬಳಿಯ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎದೆ ಭಾಗಕ್ಕೆ...

Read more

ಅಣ್ಣ ಜೈಲಿನಲ್ಲಿ ಅತ್ತಿಗೆ ಬರ್ತ್‌ಡೇ ಪಾರ್ಟಿಯಲ್ಲಿ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಟೆನ್ಷನ್‌ನಲ್ಲಿ ಇದ್ದಾರೆ. ಹತ್ಯೆ ಪ್ರಕರಣದ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ....

Read more

ಅಶ್ಲೀಲ ಮೆಸೇಜ್‌ ಬಗ್ಗೆ ಶುಭಾ ಪೂಂಜಾ ಶಾಕಿಂಗ್‌ ಹೇಳಿಕೆ..!

ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್​ಶೀಟ್​ನಲ್ಲಿ ಕೊಲೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪೊಲೀಸರು ದಾಖಲಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಳಿಗೆ...

Read more

ನಾಳೆ ಹಸಿರು ಮಾರ್ಗದ ನಮ್ಮ ಮೆಟ್ರೋ ಬಂದ್‌..!

ನಮ್ಮ ಮೆಟ್ರೋ ಬೆಂಗಳೂರು ಜನರ ಜೀವನಾಡಿಯಾಗಿದೆ. ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ 8 ಲಕ್ಷ ಜನರು ಸಂಚರಿಸುತ್ತಾರೆ...

Read more
Page 1 of 30 1 2 30

Welcome Back!

Login to your account below

Retrieve your password

Please enter your username or email address to reset your password.

Add New Playlist