© 2024 Guarantee News. All rights reserved.
ಸುರೇಶ್, ನಾಗರಾಜು. ನಿರ್ದೇಶನ: ವಿಕ್ಕಿ ವರುಣ್. ಪಾತ್ರವರ್ಗ: ವಿಕ್ಕಿ ವರುಣ್, ಧನ್ಯಾ ರಾಮ್ ಕುಮಾರ್, ಟಿ.ಎಸ್. ನಾಗಾಭರಣ, ರಾಜೇಶ್ ನಟರಂಗ, ಸಂಪತ್ ಮೈತ್ರೇಯಾ, ಗಿಲ್ಲಿ ನಟ ಮುಂತಾದವರು....
Read moreಮೈನೆ ಪ್ಯಾರ್ ಕಿಯಾ ಸಿನಿಮಾ ನಾಯಕಿ ಭಾಗ್ಯಶ್ರೀಯವರ ಪುತ್ರಿ ಅವಂತಿಕಾ ದಸ್ಸಾನಿ ಕನ್ನಡಕ್ಕೆ ಎಂಟ್ರಿಕೊಡ್ತಿದ್ದಾರೆ. ಇವರನ್ನ ಸ್ಯಾಂಡಲ್ವುಡ್ಗೆ ಪರಿಚಯಿಸ್ತಿರೋರು ನಿರ್ದೇಶಕ ನಾಗಶೇಖರ್ ಅವರು. ಯಸ್, ಸಂಜು ವೆಡ್ಸ್...
Read moreಯೂಟರ್ನ್-2, ರಾಮು ಅಂಡ್ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ಇದೀಗ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಅದುವೇ “ವೈಭೋಗ”. ಚಿತ್ರದ ಶೀರ್ಷಿಕೆ...
Read moreನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ...
Read moreಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಾಭೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಈ ಘಟನೆ ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ...
Read more‘ಕನ್ನಡತಿ’ ಸೀರಿಯಲ್ ನಟ ಕಿರಣ್ ರಾಜ್ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಅವಘಡದ ಬಗ್ಗೆ ನಟ ರಿಯಾಕ್ಟ್ ಮಾಡಿದ್ದಾರೆ. ನಾನು ಈಗ ಆರೋಗ್ಯವಾಗಿದ್ದೇನೆ ಚಿಂತಿಸಬೇಡಿ...
Read moreಕಾರು ಅಪಘಾತದಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿರುವ ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಅವರನ್ನು ಕೆಂಗೇರಿ ಬಳಿಯ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎದೆ ಭಾಗಕ್ಕೆ...
Read moreರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಟೆನ್ಷನ್ನಲ್ಲಿ ಇದ್ದಾರೆ. ಹತ್ಯೆ ಪ್ರಕರಣದ ವಿರುದ್ಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ....
Read moreರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪೊಲೀಸ್ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ಶೀಟ್ನಲ್ಲಿ ಕೊಲೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪೊಲೀಸರು ದಾಖಲಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಳಿಗೆ...
Read moreನಮ್ಮ ಮೆಟ್ರೋ ಬೆಂಗಳೂರು ಜನರ ಜೀವನಾಡಿಯಾಗಿದೆ. ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ 8 ಲಕ್ಷ ಜನರು ಸಂಚರಿಸುತ್ತಾರೆ...
Read more