Tue, January 21, 2025

EXCLUSIVE

ಕರ್ನಾಟಕದಲ್ಲಿ ಲಾ & ಆರ್ಡರ್‌ ಜೀವಂತವಾಗಿದ್ಯಾ.? ಎಲ್ಲಿ ನೋಡಿದ್ರೂ ರಾಬರಿ ಕಳ್ಳತನದ ಸದ್ದು..!

ಕರ್ನಾಟಕ ರಾಜ್ಯ ಬಿಹಾರ ಆಗಿ ಕನ್ವರ್ಟ್ ಆಗ್ತಿದ್ಯಾ ಅನ್ನುವ ಪ್ರಶ್ನೆ ಸದ್ಯ ಸಾರ್ವಜನಿಕ ವಲಯದಲ್ಲಿ ಮೂಡಿದೆ.. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕಳ್ಳತನ,  ರಾಬರಿ, ಪ್ರಕರಣಗಳದೇ ಸದ್ದು...

Read more

ಗದಗ ವಿವಿ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಎಂದು ಮರು ನಾಮಕರಣ

ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ‘ಮಹಾತ್ಮಾ ಗಾಂಧಿ...

Read more

RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದೆ : ಸಿಎಂ ಸಿದ್ದು.!

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ...

Read more

ಬೆಳಗಾವಿಯ ಕಾಂಗ್ರೆಸ್‌ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರದ ಭಾಷಣ..!

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ನ ಜೈ ಬಾಪು, ಜೈ ಭೀಮ್‌ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ. ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ...

Read more

ಡಿಕೆ ಪರ ಕೈ ಉಸ್ತುವಾರಿ ಕೆಲಸ..? ಸುರ್ಜೇವಾಲ ಬುಡಕ್ಕೆ ಸಿದ್ದು ಬಣ ಬಾಂಬ್‌!

ಕೆಪಿಸಿಸಿ, ಸಿಎಂ ಕುರ್ಚಿ ಫೈಟ್ ಬೆನ್ನಲ್ಲೇ ರಾಜ್ಯ ಉಸ್ತುವಾರಿ ಬದಲಾವಣೆ ಕೂಗು ಕಾಂಗ್ರೆಸ್‌ ಪಾಳಯದಲ್ಲಿ ಕೇಳಿಬರುತ್ತಿದೆ. ಹೌದು.. ಕಾಂಗ್ರೆಸ್‌ ನ ರಾಜ್ಯ ಉಸ್ತುವಾರಿ ರಣದೀಪದದ ಸಿಂಗ್‌ ಸುರ್ಜೇವಾಲ...

Read more

ಲೋಕಲ್‌ ಡರ್ಟಿ ಪಾಲಿಟಿಕ್ಸ್‌ ಬಗ್ಗೆ ಡಿಕೆಶಿ ಗರಂ..!

ಲೋಕಲ್ ಡರ್ಟಿ ಪಾಲಿಟಿಕ್ಸ್ ಬಗ್ಗೆ ಕೇಳೋದಾದ್ರೆ ನನ್ನ ಜೊತೆಗೆ ಮಾತನಾಡಬೇಡಿ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಎದುರು ಡಿಸಿಎಂ ಡಿಕೆ ಶಿವಕುಮಾರ್‌ ಸಿಡಿಮಿಡಿಗೊಂಡಿದ್ದಾರೆ. ಹೌದು .. ಕಾಂಗ್ರೆಸ್‌ನಲ್ಲಿ ಎಲ್ಲವೂ...

Read more

ವೈರಲ್ ಮೊನಾಲಿಸಾಗೆ ರೆಡ್ ಕಾರ್ಪೆಟ್ ಹಾಸಿದ ಬಾಲಿವುಡ್..!

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಾಕಷ್ಟು ಜನರು ವೈರಲ್‌ ಆಗುತ್ತಿದ್ದಾರೆ. ಅದರಲ್ಲಿ ಪ್ರಮುಖವಾಗಿ ಐಐಟಿ ಯಲ್ಲಿ ವ್ಯಾಸಂಗ ಮಾಡಿದ ವ್ಯಕ್ತಿ ಇಂದು ಸನ್ಯಾನಿ ಆಗಿರುವುದು, ಒಂದು...

Read more

ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಕಾಡ್ಗಿಚ್ಚು; ಅಪಾರ ಪ್ರಮಾಣದ ಅರಣ್ಯ ನಾಶ..!

ಕರ್ನಾಟಕದ ಪಶ್ಚಿಮ ಘಟ್ಟಗಳ ಹಸಿರು ಸೀಮೆಯಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಶುರುವಾಗಿದ್ದು ನೂರಾರು ಎಕರೆ...

Read more

ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ,...

Read more

ಗಾಂಧೀಜಿ ತತ್ವ, ಸಿದ್ಧಾಂತಗಳೇ ಕಾಂಗ್ರೆಸ್ ಆಶಯ; ಲಕ್ಷ್ಮೀ ಹೆಬ್ಬಾಳ್ಕರ್

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷ, ಸ್ವಾತಂತ್ರ್ಯ ಹೋರಾಟದ ರೂವಾರಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳಾಗಿವೆ. ಪುಣ್ಯದ ನೆಲ ಬೆಳಗಾವಿಯಲ್ಲಿ...

Read more
Page 1 of 81 1 2 81

Welcome Back!

Login to your account below

Retrieve your password

Please enter your username or email address to reset your password.

Add New Playlist