Thursday, September 19, 2024

ದೇಶ

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಖರ್ಗೆ!

ಕಾಂಗ್ರೆಸ್‌‍ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನದಿನದ ಶುಭಾಶಯಗಳನ್ನು ಕೋರಿದ್ದು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕೋರಿ ಪತ್ರವನ್ನು ಬರೆದಿದ್ದಾರೆ....

Read more

ದೆಹಲಿಯ ನೂತನ ಮುಖ್ಯಮಂತ್ರಿ: ಅತಿಶಿ ಮಾರ್ಲೆನಾ ಯಾರು?

ದೆಹಲಿಯ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಅರವಿಂದ್ ಕೇಜ್ರಿವಾಲ್ ಆಯ್ಕೆ ಮೇರೆಗೆ ಸಚಿವೆ ಅತಿಶಿ ಮಾರ್ಲೆನಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ....

Read more

ದೆಹಲಿಗೆ ಒಬ್ಬರೇ ಸಿಎಂ ಅದು ಅರವಿಂದ ಕೇಜ್ರೀವಾಲ್‌: ಅತಿಶಿ ಮಾರ್ಲೆನಾ

ದೆಹಲಿ: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಎಎಪಿ ನಾಯಕಿ ಅತಿಶಿ, ತನಗೆ ಇಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ‘ಗುರು’ ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಆಮ್...

Read more

ಸಿಎಂ ಸ್ಥಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ.!

ಅರವಿಂದ್ ಕೇಜ್ರಿವಾಲ್ ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ಕೇಜ್ರಿವಾಲ್‌ಗೆ...

Read more

ದೇಶದಲ್ಲಿ ʻಬುಲ್ಡೋಜರ್‌ ಕಾರ್ಯಾಚರಣೆʼಗೆ ಸುಪ್ರೀಂ ತಡೆ.!

ದೇಶದಲ್ಲಿ ಅಕ್ಟೋಬರ್‌ 1 ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಮುಂದಿನ ವಾದಗಳನ್ನು ಆಲಿಸುವವರೆಗೆ ದೇಶದ ಯಾವುದೇ ಸ್ಥಳದಲ್ಲಿ ಖಾಸಗಿ ಆಸ್ತಿಯ ವಿರುದ್ಧ ಅನಧಿಕೃತ...

Read more

ಮಹಿಳಾ ವೈದ್ಯರಿಗೆ ನೈಟ್ ಶಿಫ್ಟ್; ಮಮತಾ ಸರ್ಕಾರಕ್ಕೆ ಸುಪ್ರೀಂ ಚಾಟಿ..!

ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ ಸರ್ಕಾರದ ಅಧಿಸೂಚನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಟುವಾಗಿ ಟೀಕಿಸಿದ್ದಾರೆ. ಅಲ್ಲದೇ...

Read more

‘ಸುಭದ್ರಾ’ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ..!

ಒಡಿಶಾ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ "ಸುಭದ್ರಾ" ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಇದು ಒಡಿಶಾ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಪ್ರತಿ ವರ್ಷ...

Read more

ಶೀಘ್ರದಲ್ಲೇ ಜನಗಣತಿ ಆರಂಭ : ಅಮಿತ್‌ ಶಾ

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಎನ್‌ಡಿಎ ಸರ್ಕಾರವುಮೂರನೇ ಅವರಧಿಯಲ್ಲಿ 100 ದಿನಗಳನ್ನು ಪೂರೈಸಿದ...

Read more

ವಂದೇ ಭಾರತ್‌ ರೈಲಿಗೆ ಚಾಲನೆ ವೇಳೆ ಟ್ರ್ಯಾಕ್‌ ಮೇಲೆ ಬಿದ್ದ BJP ಶಾಸಕಿ.!

ವಂದೇ ಭಾರತ್‌ ಹೊಸ ರೈಲಿಗೆ ಚಾಲನೆ ನೀಡುವ ವೇಳೆ ನೂಕುನುಗ್ಗಲಿನಿಂದಾಗಿ ಶಾಸಕಿಯೊಬ್ಬರು ರೈಲ್ವೆ ಟ್ರ್ಯಾಕ್‌ ಮೇಲೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಇತಾವಾದದಲ್ಲಿ...

Read more

AAPಯ ಅತಿಶಿ ದೆಹಲಿಯ ನೂತನ ಸಿಎಂ.!

ದೆಹಲಿಯ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ...

Read more
Page 1 of 124 1 2 124

Welcome Back!

Login to your account below

Retrieve your password

Please enter your username or email address to reset your password.

Add New Playlist