© 2024 Guarantee News. All rights reserved.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನದಿನದ ಶುಭಾಶಯಗಳನ್ನು ಕೋರಿದ್ದು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕೋರಿ ಪತ್ರವನ್ನು ಬರೆದಿದ್ದಾರೆ....
Read moreದೆಹಲಿಯ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಅರವಿಂದ್ ಕೇಜ್ರಿವಾಲ್ ಆಯ್ಕೆ ಮೇರೆಗೆ ಸಚಿವೆ ಅತಿಶಿ ಮಾರ್ಲೆನಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ....
Read moreದೆಹಲಿ: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಎಎಪಿ ನಾಯಕಿ ಅತಿಶಿ, ತನಗೆ ಇಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ‘ಗುರು’ ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಆಮ್...
Read moreಅರವಿಂದ್ ಕೇಜ್ರಿವಾಲ್ ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ಕೇಜ್ರಿವಾಲ್ಗೆ...
Read moreದೇಶದಲ್ಲಿ ಅಕ್ಟೋಬರ್ 1 ರವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ವಾದಗಳನ್ನು ಆಲಿಸುವವರೆಗೆ ದೇಶದ ಯಾವುದೇ ಸ್ಥಳದಲ್ಲಿ ಖಾಸಗಿ ಆಸ್ತಿಯ ವಿರುದ್ಧ ಅನಧಿಕೃತ...
Read moreಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಪಶ್ಚಿಮ ಬಂಗಾಳ ಸರ್ಕಾರದ ಅಧಿಸೂಚನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಟುವಾಗಿ ಟೀಕಿಸಿದ್ದಾರೆ. ಅಲ್ಲದೇ...
Read moreಒಡಿಶಾ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ "ಸುಭದ್ರಾ" ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಇದು ಒಡಿಶಾ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಪ್ರತಿ ವರ್ಷ...
Read moreನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್ಡಿಎ ಸರ್ಕಾರವುಮೂರನೇ ಅವರಧಿಯಲ್ಲಿ 100 ದಿನಗಳನ್ನು ಪೂರೈಸಿದ...
Read moreವಂದೇ ಭಾರತ್ ಹೊಸ ರೈಲಿಗೆ ಚಾಲನೆ ನೀಡುವ ವೇಳೆ ನೂಕುನುಗ್ಗಲಿನಿಂದಾಗಿ ಶಾಸಕಿಯೊಬ್ಬರು ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಇತಾವಾದದಲ್ಲಿ...
Read moreದೆಹಲಿಯ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ...
Read more