Tuesday, September 17, 2024

ರಾಜ್ಯ

ಗುತ್ತಿಗೆದಾರ ಚಲುವರಾಜು ಮನೆಗೆ ಸಚಿವೆ ಹೆಬ್ಬಾಳ್ಕರ್‌ ಭೇಟಿ

ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಂದ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ...

Read more

ನಾಳೆ ಮುನಿರತ್ನಗೆ ಡಬಲ್‌ ಆಡಿಯೋ ಶಾಕ್‌..!

ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ಇವೆ. ನಾಳೆ ರಿಲೀಸ್ ಮಾಡುತ್ತೇನೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಟ್ರ್ಯಾಕ್ಟರ್ ಹಾಗೂ ಮುನಿರತ್ನ ಮಾತನಾಡಿದ್ದಾರೆ...

Read more

ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಜಾತಿನಿಂದನೆ ಮತ್ತು ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಗುತ್ತೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ವಿಜೆಪಿ ಶಾಸಕ ಮುನಿರತ್ನ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ...

Read more

ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ..!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ....

Read more

ಕರಾವಳಿಯಲ್ಲಿ ಧಾರ್ಮಿಕ ಸಂಘರ್ಷ; 46 ಜನರ ಬಂಧನ..!

ಮುಸಲ್ಮಾನರ ಪವಿತ್ರ ಹಬ್ಬ ಈದ್ ಮಿಲಾದ್ ಮುನ್ನಾ ದಿನ ಕರಾವಳಿಯ ಮಂಗಳೂರಿನ ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆ...

Read more

ಮುನಿರತ್ನ ವಿರುದ್ಧ ಸಿಡಿದ ಒಕ್ಕಲಿಗ ನಾಯಕರು.!

ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಒಕ್ಕಲಿಗ ರಾಜಕಾರಣಿಗಳು ಸಿಡಿದೆದ್ದಿದ್ದಾರೆ. ಕಾಂಗ್ರೆಸ್‌ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರು ಹಾಗೂ ಸಚಿವರು ನೇರವಾಗಿ...

Read more

ಬೆಳಗಾವಿಗೆ ಮತ್ತೊಂದು ರೈಲು: ವಿ. ಸೋಮಣ್ಣ

ಬೆಳಗಾವಿ ಜಿಲ್ಲೆಯಲ್ಲಿ ಇಂದು ವಂದೇ ಭಾರತ್ ರೈಲು ಉದ್ಘಾಟನೆ ಮಾಡುತ್ತೇನೆ. ಕೆಲ ದಿನಗಳ ನಂತರ ಮತ್ತೊಂದು ರೈಲು ಬೆಳಗಾವಿಗೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ....

Read more

10 ವರ್ಷಗಳ ಬಳಿಕ ನಾಳೆ ಕಲಬುರಗಿಯಲ್ಲಿ ಸಂಪುಟ ಸಭೆ!

ಕಲಬುರಗಿ ಮಹಾನಗರದ ವಿಕಾಸ ಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ, ಮಂಗಳವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಐತಿಹಾಸಿಕ ಸಚಿವ ಸಂಪುಟ ಸಭೆಗೆ ಕ್ಷಣಗಣನೆ...

Read more

ಪ್ರಚಾರ ಜಾಸ್ತಿ, ಆಚಾರ ನಾಸ್ತಿ: ಸಿದ್ದುಗೆ ಹೆಚ್‌ಡಿಕೆ ಟಾಂಗ್‌.!

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಾನವ ಸರಪಳಿ ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಾನವ ಸರಪಳಿ ನೆಪದಲ್ಲಿ...

Read more

ನೇಮಕಾತಿ ಪರೀಕ್ಷೆಗಳಲ್ಲಿ ʻಉತ್ತರ ಗೊತ್ತಿಲ್ಲʼ ಆಯ್ಕೆಗೆ ಮನವಿ..!

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಕೆಪಿಎಸ್‌ಸಿ, ಕೆಇಎ, ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಇನ್ನಿತರ ನೇಮಕಾತಿ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಬಹು ಆಯ್ಕೆ ಪ್ರಶ್ನೆ ಪತ್ರಿಕೆ,...

Read more
Page 1 of 235 1 2 235

Welcome Back!

Login to your account below

Retrieve your password

Please enter your username or email address to reset your password.

Add New Playlist