Wed, January 15, 2025

ಟಾಪ್ ನ್ಯೂಸ್

ಡಿಸಿಎಂ ಡಿಕೆಶಿ ಟೆಂಪಲ್‌ ರನ್‌ ಸೀಕ್ರೆಟ್‌ ಏನು ಗೊತ್ತಾ..?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಸಿಎಂ ಬದಲಾವಣೆಯ ಚರ್ಚೆ ಜೋರಾಗಿ ನಡೆಯುತ್ತಿದೆ. ಮತ್ತೊಂದೆಡೆ ರಾಜಕೀಯ ನಾಯಕರ ಟೆಂಪಲ್‌ ರನ್‌  ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ...

Read more

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್!

ಶೃಂಗೇರಿ : ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು "ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ...

Read more

ಶಸ್ತ್ರ ಚಿಕಿತ್ಸೆ ನಂತರ ನಟ ಶಿವಣ್ಣ ಫುಲ್‌ ರಿಲ್ಯಾಕ್ಸ್‌!

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌‌ ಅವರು ಶಸ್ತ್ರ ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದಾರೆ. ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ಶಿವಣ್ಣ ದಂಪತಿ ಅಮೆರಿಕಾದಲ್ಲಿ ಸಿಟಿ ರೌಂಡ್ಸ್‌ ಮಾಡುತ್ತಿದ್ದಾರೆ. ಬೀಚ್‌ನಲ್ಲಿ ಶಿವಣ್ಣ ದಂಪತಿ...

Read more

ನಕ್ಸಲಿಸಂ ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ: ಸಿದ್ದರಾಮಯ್ಯ!

ಮೈಸೂರು : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ "ನಕ್ಸಲಿಸಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ...

Read more

ನಾಳೆ ರಿಲೀಸ್‌ ಆಗ್ತಿಲ್ಲ ‘ಸಂಜು ವೆಡ್ಸ್‌ ಗೀತಾ 2’ ಸಿನಿಮಾ..!

ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಚಿತ್ರಗಳಲ್ಲಿ ಸಂಜು ವೆಡ್ಸ್‌ ಗೀತ ಕೂಡ ಒಂದು. ಶ್ರೀನಗರ ಕಿಟ್ಟಿ  ರಮ್ಯಾ ಕಾಂಬಿನೇಷನ್‌ ನಲ್ಲಿ ಮೂಡಿಬಂದಿದ್ದ ಈ ಚಿತ್ರ ...

Read more

ಫೆಬ್ರವರಿ 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟ್‌..!

ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆಪಟ್ಟಿ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಚಿವ ಸಂಪುಟ ಸಭೆ ನಡೆಸಲಿದ್ದು ಫೆಬ್ರವರಿ...

Read more

ರಾಜ್ಯಪಾಲರಿಗೆ ಆಮಂತ್ರಣ ಪತ್ರಿಕೆ ನೀಡಿದ ನಟ ಡಾಲಿ!

ಸ್ಯಾಂಡಲ್‌‌ವುಡ್‌‌ ನಟ ಡಾಲಿ ಧನಂಜಯ್‌ ಅವರು ಮದುವೆ ಸಂಭ್ರಮದಲ್ಲಿದ್ದಾರೆ. ಧನಂಜಯ್‌ ಮತ್ತು ಧನ್ಯತಾ ಜೋಡಿ ಈಗಾಗಲೇ ಕನ್ನಡ ಸಿನಿಮಾದ ನಟ, ನಟಿಯರು, ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ...

Read more

ಫಿನಾಲೆ ಗುಡ್ ಬೈ ಹೇಳೋದು ಯಾರು ? ಮಂಜಣ್ಣ , ಮೋಕ್ಷಿತಾ ಮಧ್ಯೆ ಟಫ್​ ಫೈಟ್!

ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮ ಇನ್ನೇನು ಕ್ಲೈಮ್ಯಾಕ್ಸ್ ಹಂತ ತಲುಪುತ್ತಿದೆ. ಇನ್ನೆರಡು ವಾರಗಳಲ್ಲಿ ‘ಬಿಗ್ ಬಾಸ್’ ಗ್ರ್ಯಾಂಡ್ ಫಿನಾಲೆ ನಡೆಯಲಿದೆ.ಬಿಗ್ ಬಾಸ್ ಮನೆಯಲ್ಲಿ ಟಿಕೆಟ್ ಟು...

Read more

ಮದ್ಯಪಾನ ಪ್ರಿಯರಿಗೆ ಬಿಗ್‌ ಶಾಕ್‌; ಬೆಲೆ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ..!

ಶಾಕ್‌ ಶಾಕ್‌ ಶಾಕ್‌.. ಮದ್ಯಪಾನ ಪ್ರಿಯರಿಗೆ ಬಿಗ್‌ ಶಾಕ್‌.. ರಾಜ್ಯ ಸರ್ಕಾರದಿಂದ ಇನ್ನೊಂದು ಖಡಕ್‌ ಶಾಕ್‌.. ಈ ಬಾರಿ ಸರ್ಕಾರ ಕೊಡ್ತಾ ಇರೋದು ಶಾಕ್‌ ಮೇಲೆ ಶಾಕ್‌....

Read more

ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ; ಸಿಎಂ ಸಿದ್ದರಾಮಯ್ಯ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಕ್ಷಮದಲ್ಲಿ ನಕ್ಸಲೀಯರ ಶರಣಾಗತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ ಎಂದು ಹೇಳಿದರು. ವ್ಯವಸ್ಥೆ...

Read more
Page 1 of 52 1 2 52

Welcome Back!

Login to your account below

Retrieve your password

Please enter your username or email address to reset your password.

Add New Playlist