ಕರ್ನಾಟಕದಲ್ಲಿ ಮುಂಗಾರು ಅಬ್ಬರ ಮತ್ತಷ್ಟು ಜೋರಾಗುತ್ತಿದೆ. ವಾರಗಳ ಕಾಲ ಕರಾವಳಿ ಸೇರಿಂದತೆ ಹಲವೆಡೆ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.
ಶಿರಾಲಿ, ಗೇರುಸೊಪ್ಪ, ಗೋಕರ್ಣ, ಧರ್ಮಸ್ಥಳ, ಕದ್ರಾ, ಮಂಕಿ, ಕುಮಟಾ, ಕಮ್ಮರಡಿ, ಶೃಂಗೇರಿ, ಕಾರವಾರ, ಬೆಳ್ತಂಗಡಿ, ಪಣಂಬೂರು, ಕೆಂಭಾವಿ, ದೇವರಹಿಪ್ಪರಗಿಯಲ್ಲಿ ಮಳೆಯಾಗಿದೆ.ಕಮಲಾಪುರ, ಎನ್ಆರ್ಪುರ, ಉಪ್ಪಿನಂಗಡಿ, ಕಾರ್ಕಳ, ಪುತ್ತೂರು, ಯಲ್ಲಾಪುರ, ಸೈದಾಪುರ, ಮಸ್ಕಿ, ಇಳಕಲ್, ಬಾದಾಮಿ, ಕೊಟ್ಟಿಗೆಹಾರ, ಕೊಪ್ಪ, ಹುಂಚದಕಟ್ಟೆ, ಚನ್ನಗಿರಿ, ಕಳಸ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.