ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್!
ಅಧಿಕಾರ ಹಂಚಿಕೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದೆ. ಅಂತೆಯೇ ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲು ಸಿದ್ದರಾಗಿದ್ದಾರೆ. ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಕೆಲಸಗಳು ಹೆಚ್ಚಾಗುತ್ತಲೇ ಇವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್ಗೆ ದೂರು ನೀಡುವ ಸಾಧ್ಯತೆ ಕೂಡ ಇದೆ. ಅಧಿಕಾರ ಹಂಚಿಕೆ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಗಲಾಟೆ-ಗದ್ದಲ ಶುರುವಾಗಿದೆ. ಅಧಿಕಾರ ಹಂಚಿಕೆ ಮಾತುಕತೆ ಆಗಿದೆ. ಕಾಲ ಬಂದಾಗ ಉತ್ತರ ನೀಡುತ್ತೇನೆ ಎಂದು … Continue reading ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್!
Copy and paste this URL into your WordPress site to embed
Copy and paste this code into your site to embed