ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್​ ಹೈಕಮಾಂಡ್ ಅಲರ್ಟ್​!

ಅಧಿಕಾರ ಹಂಚಿಕೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿಕೆಯಿಂದ ಕಾಂಗ್ರೆಸ್​ ಹೈಕಮಾಂಡ್ ಅಲರ್ಟ್ ಆಗಿದೆ. ಅಂತೆಯೇ ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲು ಸಿದ್ದರಾಗಿದ್ದಾರೆ. ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಕೆಲಸಗಳು ಹೆಚ್ಚಾಗುತ್ತಲೇ ಇವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್​ಗೆ ದೂರು ನೀಡುವ ಸಾಧ್ಯತೆ ಕೂಡ ಇದೆ. ಅಧಿಕಾರ ಹಂಚಿಕೆ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ನಲ್ಲಿ ಗಲಾಟೆ-ಗದ್ದಲ ಶುರುವಾಗಿದೆ. ಅಧಿಕಾರ ಹಂಚಿಕೆ ಮಾತುಕತೆ ಆಗಿದೆ. ಕಾಲ ಬಂದಾಗ ಉತ್ತರ ನೀಡುತ್ತೇನೆ ಎಂದು … Continue reading ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್​ ಹೈಕಮಾಂಡ್ ಅಲರ್ಟ್​!