ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ.ವಿ.ಪ್ರಭಾಕರ್
ಬೆಂಗಳೂರು : ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು ʻಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದು ಮೆಚ್ಚುಗೆ … Continue reading ನಟ ಶಿವರಾಜ್ ಕುಮಾರ್ ಅವರು ಬದುಕಿನ ಯುದ್ಧ ಗೆದ್ದು ಬಂದಿರುವುದು ನಮಗೆಲ್ಲಾ ಸಂಭ್ರಮದ ಕ್ಷಣ: ಕೆ.ವಿ.ಪ್ರಭಾಕರ್
Copy and paste this URL into your WordPress site to embed
Copy and paste this code into your site to embed