ಮಹಾಕುಂಭಮೇಳ ನಡೆಯುವ ಪ್ರದೇಶವನ್ನ ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಯುಪಿ ಸರ್ಕಾರ
ಲಕ್ನೋ: ಪ್ರಯಾಗ್ರಾಜ್ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯನ್ನಾಗಿ ಯುಪಿ ಸರ್ಕಾರ ಘೋಷಿಸಿದೆ. 2025ರ ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೂ ಮೊದಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೊಸ ಜಿಲ್ಲೆಯನ್ನು ಮಹಾ ಕುಂಭಮೇಳ ಜಿಲ್ಲೆ ಎಂದು ಕರೆಯಲಾಗುತ್ತದೆ. ಮುಂದಿನ ವರ್ಷ ನಡೆಯುವ ಮಹಾ ಕುಂಭಮೇಳವನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಭಕ್ತಾಧಿಗಳಿಗೆ ಅನುಭವವನ್ನು ಹೆಚ್ಚಿಸುವ ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸರ್ಕಾರದ ಬದ್ಧತೆಯನ್ನು ಈ ಕ್ರಮವು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. … Continue reading ಮಹಾಕುಂಭಮೇಳ ನಡೆಯುವ ಪ್ರದೇಶವನ್ನ ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಯುಪಿ ಸರ್ಕಾರ
Copy and paste this URL into your WordPress site to embed
Copy and paste this code into your site to embed